ಸಂತೋಷ್ ರಾವ್ ಪೆರ್ಮುಡ
(26 March 1983)
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಬಳಿಯ ಪೆರ್ಮುಡದ ಸಂತೋಷರಾವ್ ಎಂ.ಕಾಂ. ಪದವೀಧರರು. ಧಾರವಾಡದಲ್ಲಿ ತರಬೇತಿ ಸಂಸ್ಥೆಯೊಂದರ ಪ್ರಾಂಶುಪಾಲರು. ರಾಜ್ಯದ ವಿವಿಧ ಪತ್ರಿಕೆಗಳಿಗೆ ವಿಶೇಷವಾಗಿ ಪ್ರೇರಣಾತ್ಮಕ ಲೇಖನಗಳನ್ನು ಪ್ರಕಟಗೊಂಡಿವೆ. ವ್ಯಕ್ತಿತ್ವ ವಿಕಸನ ಮತ್ತು ಉತ್ಕೃಷ್ಟ ಜೀವನ ಶೈಲಿಗೆ ಸಂಬಂಧಿಸಿದ ಲೇಖನಗಳನ್ನು ತಮ್ಮದೇ ಆದ ಪರಿವರ್ತನಾ ಎನ್ನುವ ಪುಟದಲ್ಲಿ ಬರೆಯುತ್ತಿದ್ದಾರೆ. ಕೃತಿಗಳು : ಗೆಲುವೇ ಜೀವನದ ಸಾಕ್ಷಾತ್ಕಾರ, ಪರ್ಯಟನೆ (ಪ್ರವಾಸ ಕಥನ), ದಿಕ್ಸೂಚಿ (ವ್ಯಕ್ತಿತ್ವ ವಿಕಸನ) ಇವರ ಕೃತಿಗಳು. ...
READ MORE