
ಲೇಖಕ ಹೂ.ವೆ.ಶೇಷಾದ್ರಿ ಅವರ ಕೃತಿ ತೋರ್ ಬೆರಳ್. ಈ ಕೃತಿಯು ಬಂಗ್ಲಾ ಸಮರ, 1971ರ ಮಧ್ಯಂತರ ಚುನಾವಣೆ, ದೇಶದ ನಿರಾಶ್ರಿತರ ಸಮಸ್ಯೆಗಳನ್ನು ಕುರಿತು ಗಾಢ ಚಿಂತನವನ್ನು ಬಿತ್ತರಿಸುತ್ತದೆ. ಇಂದಿನ ’ವಾದ’ಗಳ ಧರ್ಮಸಂಕಟ ಸ್ಥಿತಿಯ ಬಗ್ಗೆ ವಿಶೇಷ ಮಂಥನ. ಭಾರತೀಯ ಸಮಾಜದ ಬಹುಮುಖ ದರ್ಶನ. ಭಾರತದ ಭವಿಷ್ಯದ ತೋರ್ಬೆರಳನ್ನು ಗುರುತಿಸಿ ದಾಖಲಿಸಿರುವ ವೈಚಾರಿಕ ಪ್ರಬಂಧಗಳ ಸಂಕಲನವೇ ’ತೋರ್ಬೆರಳು’ ಗ್ರಂಥ.
©2025 Book Brahma Private Limited.