Date: 13-05-2024
Location: ಬೆಂಗಳೂರು
ಬೆಳಗಾವಿ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಬೆಳಗಾವಿ ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಮತ್ತು ಕೃಷ್ಣಮೂರ್ತಿ ಪುರಾಣಿಕ ಟ್ರಸ್ಟ್ ಮಂಡಳಿ ಮತ್ತು ಕೃಷ್ಣಮೂರ್ತಿ ಪುರಾಣಿಕ ಟ್ರಸ್ಟ್ ಇವರ ಸಹಯೋಗದಲ್ಲಿ, ಮೇ 12 ರಂದು (ನಿನ್ನೆ) ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಬೆಳಗಾವಿಯ ಸಾಹಿತ್ಯ ಕ್ಷೇತ್ರದ ಭೀಷ್ಮ ಎಂದೇ ಕರೆಯಲ್ಪಡುವ ಶ್ರೀ ಎಲ್. ಎಸ್. ಶಾಸ್ತ್ರೀಯವರ ನಗೆಮಲ್ಲಿಯರ ನಾಡಿನಲ್ಲಿ, ಕೃ. ಶಿ. ಹೆಗಡೆ, ಮಾಧ್ಯಮ ದರ್ಶನ, ಕನ್ನಡದ ಭಾಗ್ಯ ನಾಲ್ಕು ಸಂಕಲನಗಳ ಲೋಕಾರ್ಪಣೆ ಕಾರ್ಯಕ್ರಮ ಕನ್ನಡ ಸಾಹಿತ್ಯ ಭವನ ರಾಣಿ ಚೆನ್ನಮ್ಮ ವೃತ್ತ ಬೆಳಗಾವಿಯಲ್ಲಿ ನಡೆಯಿತು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.