ನಟರಾಜ್ ಹುಳಿಯಾರ್ ಮತ್ತು ಬಂಜಗೆರೆ ಜಯಪ್ರಕಾಶ್ ಗೆ ಡಾ. ಜಿ.ಎಸ್ ಶಿವರುದ್ರಪ್ಪ ವಿಮರ್ಶಾ ಪ್ರಶಸ್ತಿ

Date: 18-11-2022

Location: ಬೆಂಗಳೂರು


ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರ ಹೆಸರಿನಲ್ಲಿ ನೀಡುವ 2022ನೇ ಸಾಲಿನ ಜಿ.ಎಸ್.ಎಸ್ ವಿಮರ್ಶಾ ಪ್ರಶಸ್ತಿಗಾಗಿ ವಿಮರ್ಶಕರಾದ ನಟರಾಜ್ ಹುಳಿಯಾರ್ ಮತ್ತು ಬಂಜಗೆರೆ ಜಯಪ್ರಕಾಶ್ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 15,000 ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಗೌರವಗಳನ್ನು ಒಳಗೊಂಡಿದೆ. 

‘ಜಿ.ಎಸ್.ಎಸ್ ವಿಶ್ವಸ್ಥ ಮಂಡಳಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಪ್ರತಿಷ್ಠಾನದ ಅಧ್ಯಕರು ಎಸ್. ನಟರಾಜ ಬೂದಾಳು ಹಾಗೂ ಕಾರ್ಯದರ್ಶಿ ಬಸವರಾಜ ಕಲ್ಗುಡಿ ತಿಳಿಸಿದ್ದಾರೆ.

2021ನೇ ಸಾಲಿನಲ್ಲಿ ವಿಮರ್ಶಕರಾದ ಗುರುಲಿಂಗ ಕಾಪಸೆ ಹಾಗೂ ಎಚ್.ಎಸ್ ಶ್ರೀಮತಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದರು. ಡಾ. ಜಿ.ಎಸ್.ಶಿವರುದ್ರಪ್ಪ ಅವರ ಜನ್ಮದಿನ ಫೆ. 7, 2023ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

MORE NEWS

ಸಾಹಿತ್ಯ ಕೃತಿಗಳು ಸಮಾಜದ ಹಲವು ಮುಖಗಳನ್ನು ತೋರಿಸುವ ಶಕ್ತಿ ಪಡೆದಿವೆ; ದೀಪಾ ಭಾಸ್ತಿ

13-12-2025 ಬೆಂಗಳೂರು

ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...

2026ನೇ ಸಾಲಿನ ಟೊಟೊ ಪುರಸ್ಕಾರದ ಮೊದಲನೇ ಪಟ್ಟಿ ಬಿಡುಗಡೆ

12-12-2025 ಬೆಂಗಳೂರು

2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...

ಮಕ್ಕಳಲ್ಲಿ ಕಲ್ಪನಾ ಲೋಕ ಬೆಳೆಸಿ: ಬಸು ಬೇವಿನಗಿಡದ

10-12-2025 ಧಾರವಾಡ

ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...