Date: 22-01-2020
Location: ಬೆಂಗಳೂರು
'2020 ಈ ಹೊತ್ತಿಗೆ' ಕತಾ ಪ್ರಶಸ್ತಿಗೆ ಮುಸ್ತಫಾ ಕೆ. ಎಚ್ ಅವರ ‘ಹರಾಂನ ಕತೆಗಳು’ ಕತಾ ಸಂಕಲನ ಆಯ್ಕೆಯಾಗಿದೆ. ಸಿ. ಜಿ. ಮಂಜುಳ ಮತ್ತು ಕೇಶವ ಮಳಗಿ ಈ ಹೊತ್ತಿಗೆ ಕತಾ ಪ್ರಶಸ್ತಿಯ ತೀರ್ಪುಗಾರರಾಗಿದ್ದರು. 01 ಮಾರ್ಚ್ 2020ರಂದು ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ನಡೆಯಲಿರುವ ಹೊನಲು ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.