2020ನೇ ಸಾಲಿನ ಪ್ರಹ್ಲಾದ ಅಗಸನಕಟ್ಟೆ ಕಥಾ ಪ್ರಶಸ್ತಿಗೆ ಅಜಯ ವರ್ಮಾ ಅಲ್ಲೂರಿ ಆಯ್ಕೆ

Date: 05-07-2020

Location: ಹುಬ್ಬಳ್ಳಿ


2020ನೇ ಸಾಲಿನ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿಯು ಅಜಯ ವರ್ಮಾ ಅಲ್ಲೂರಿ ಅವರ 'ಅಲಮೇಲಮ್ಮ' ಅವರ ಕಥೆಗೆ ಸಂದಿದೆ. ಪ್ರಶಸ್ತಿಯು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊರೊನಾ ನಂತರದ ಸುರಕ್ಷಿತ ದಿನಗಳಲ್ಲಿ ಅಥವಾ ಮುಂದಿನ ವರ್ಷದ ಹೊತ್ತಿಗೆ ನೆರವೇರಿಸಲಾಗುವುದು ಎಂದು ಹುಬ್ಬಳ್ಳಿಯ ಅಕ್ಷರ ಸಾಹಿತ್ಯ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಂತಿಮ ಸುತ್ತಿನ ತೀರ್ಪುಗಾರರಾಗಿ ಹಿರಿಯ ಬರಹಗಾರರಾದ ಡಾ. ಬಸು ಬೇವಿನಗಿಡದ ಮತ್ತು ನಿರ್ಮಲಾ ಶೆಟ್ಟರ್‌ ಭಾಗವಹಿಸಿದ್ದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...