Date: 30-10-2024
Location: ಬೆಂಗಳೂರು
ಬೆಂಗಳೂರು: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಸಾಹಿತ್ಯ ಕ್ಷೇತ್ರದಲ್ಲಿ: ನಿಲಕಂಠ ಮ. ಕಾಳಗಿ, ಸಿದ್ದಪ್ಪ ತಿಮ್ಮಪ್ಪ ಮಾದರ, ಪ್ರೊ. ಜಿ. ಶರಣಪ್ಪ, ಅಮರೇಶ್ ನುಗಡೋಣಿ, ಡಾ ಬಿ.ವಿ. ಶಿರೂರು (ಪುರುಷರು)
ಡಾ. ರಾಧ ಕುಲಕರ್ಣಿ, ಡಾ. ಎನ್. ಗಾಯತ್ರಿ, ಲಲಿತಾ ಹೊಸಪ್ಯಾಟಿ, ಹುನಗುಂದ, ಸಂಕಮ್ಮ ಸಂಕಣ್ಣನವರ, ಡಾ. ಬಾನು ಮುಸ್ತಾಕ್. (ಮಹಿಳೆಯರು)
ಉಳಿದ ಕ್ಷ್ರೇತ್ರಗಳ ಮಾಹಿತಿಯನ್ನೊಳಗೊಂಡ ಪಟ್ಟಿ ಈ ಕೆಳಕಂಡಂತಿದೆ..
ಮಂಗಳೂರು: ಕವಿ ಮುದ್ದಣನ ನಂದಳಿಕೆಯರೆಂದೇ ಪರಿಚಯಿಸಿಕೊಂಡಿದ್ದ ಬಾಲಚಂದ್ರರಾವ್ ಇಂದು(ಮೇ 14) ಮಂಗಳೂರಿನಲ್ಲಿ ಹೃದಯಾಘಾತದಿ...
ಬೆಂಗಳೂರು: ಸ್ವಾಭಿಮಾನಿ ಕರ್ನಾಟಕ ವೇದಿಕೆಯ ವತಿಯಿಂದ ಕನ್ನಡ ಸಾಹಿತ್ಯದ ವಿವಿಧ ಪ್ರಕಾರದ 2024ರಲ್ಲಿ ಪ್ರಕಟವಾಗಿರುವ ಕೃತ...
ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ವಿಜ್ಞಾನ ಕೃತಿಗಳನ್ನು ಲೇಖಕಿಯರಿಂದ ಆಹ್ವಾ...
©2025 Book Brahma Private Limited.