Date: 19-11-2025
Location: ಬೆಂಗಳೂರು
ನವ ದೆಹಲಿಯ ದಿ ಲಿಟರೇಚರ್ ಟೈಮ್ಸ್, ಈ ವರ್ಷದ 'ಲೆಗೆಸಿ ಆಫ್ ಲಿಟರೇಚರ್ ಅವಾರ್ಡ್ಸ್' - 2025' ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಘೋಷಿಸಿದೆ.
ಉಡುಪಿಯ ಕುಂಜಿಬೆಟ್ಟಿನ ಅಂಶು ಸಂಹಿತ್ ಅವರ ಇಂಗ್ಲಿಷ್ ಕವನ ಸಂಕಲನ 'ಇಗ್ನಿಯಸ್' ಪ್ರಶಸ್ತಿಗೆ ಭಾಜನವಾಗಿದೆ.
ಅಂಶು ಸಂಹಿತ್, ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯ ಎಲ್.ಎಲ್.ಎಂ ವಿದ್ಯಾರ್ಥಿಯಾಗಿದ್ದು, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ ಅವರ ಪುತ್ರರಾಗಿರುತ್ತಾರೆ.
ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...
ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...
ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...
©2025 Book Brahma Private Limited.