Date: 15-08-2019
Location: ಅಂಕಿತ ಪುಸ್ತಕ ಪ್ರಕಾಶನ, 53, ಶ್ಯಾಮಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್, ಮುಖ್ಯರಸ್ತೆ, ಬೆಂಗಳೂರು
ಬೆಂಗಳೂರು ನಗರದ ಅಂಕಿತ ಪ್ರಕಾಶನವು ತನ್ನ ಇಪ್ಪತ್ಮೂರು ವಸಂತಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಅಂಕಿತ ಸಿಬ್ಬಂದಿ ವರ್ಗದವರು ಕೇಕು ಕತ್ತರಿಸಿ, ಸಂಭ್ರಮಿಸಿದರು. ಪ್ರಕಾಶ್ ಕಂಬತ್ತಳ್ಳಿ, ಪ್ರಭಾ ಪ್ರಕಾಶ್ ಕಂಬತ್ತಳ್ಳಿ, ಭೈರಮಂಗಲ ರಾಮೇಗೌಡ ಮತ್ತು ಮತ್ತು ಪುಸ್ತಕ ಮಳಿಗೆಯ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...
ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...
ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...
©2024 Book Brahma Private Limited.