ಭಾಷಾ ವಿಜ್ಞಾನಿ ಬಿ. ಬಿ. ರಾಜಪುರೋಹಿತ ಇನ್ನಿಲ್ಲ

Date: 24-06-2020

Location: ಬೆಂಗಳೂರು


ಭಾಷಾ ವಿಜ್ಞಾನಿ ಡಾ. ಬಿ.ಬಿ. ರಾಜಪುರೋಹಿತ (85) ನಿಧನರಾಗಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಮೂಲದ ಅವರು ಕನ್ನಡ ಭಾಷೆ ಮತ್ತು ವ್ಯಾಕರಣದಲ್ಲಿ ಅಪಾರ ಪಾಂಡಿತ್ಯವಿದ್ದು, ಭಾರತೀಯ ಭಾಷಾ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.

ಕನ್ನಡ ವ್ಯಾಕರಣ, ಛಂದಸ್ಸು ಮತ್ತು ಅಲಂಕಾರ; ವಚನ ವ್ಯಾಕರಣ (ವ್ಯಾಕರಣ), ಬೇಂದ್ರೆ ಕಾವ್ಯ ಭಾಷೆ; ಕನ್ನಡವೆಲ್ಲ ಒಂದೇ, ಭಾಷೆ ಮತ್ತು ಅರ್ಥಗಳ ಗುಟ್ಟು; ಧ್ವನಿ ವಿಜ್ಞಾನ; ವ್ಯಾ-ಸಾ-ನು-ಭಾವ; ಧ್ವನಿಯ ಶ್ರಾವಣ ಮತ್ತು ಚಾಕ್ಷುಷ ರೂಪ; ವಚನ ಸಾಹಿತ್ಯದ ಭಾಷಾ ಶೈಲಿ (ಭಾಷಾ ವಿಜ್ಞಾನ). ಏಳು ಬೀಳಿನ ಕಡಲು; ಗಂಗಾವತರಣ; ಬೇಂದ್ರೆ ಕಾವ್ಯ ನಿಘಂಟು ಅವರ ಪ್ರಮುಖ ಕೃತಿಗಳು.  ‘A Grammar of Vachana Literature’ ಮಹಾಪ್ರಬಂಧಕ್ಕೆ ಕರ್ನಾಟಕ ವಿ.ವಿ.ಯಿಂದ ಪಿಎಚ್.ಡಿ. ಪಡೆದಿದ್ದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...