Date: 02-10-2019
Location: ಬೆಂಗಳೂರು
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಪುಸ್ತಕೋತ್ಸವವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಉದ್ಘಾಟಿಸಿದರು.
ಪುಸ್ತಕ ಸಂಸ್ಕೃತಿ ಉಳಿಯಬೇಕು. ಬೆಳೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಬುಕ್ ಬ್ರಹ್ಮ ಮಳಿಗೆಗೆ ಭೇಟಿ ನೀಡಿದ ಸುರೇಶ್ ಕುಮಾರ್ ಅವರು ಬುಕ್ ಬ್ರಹ್ಮ ಯೋಜನೆ ಉತ್ತಮ ಯೋಜನೆ. ಕನ್ನಡ ಪುಸ್ತಕ ಸಂಸ್ಕೃತಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಉತ್ತಮ ಯೋಜನೆ ಹಮ್ಮಿಕೊಂಡಿದೆ ಎಂದು ಸಂತಸ ವ್ಯಕ್ತ ಪಡಿಸಿದರು.
ಇಂದು ಆರಂಭವಾದ ಬೆಂಗಳೂರು ಪುಸ್ತಕೋತ್ಸವವು ಅಕ್ಟೋಬರ್ 8ರವರೆಗೆ ನಡೆಯಲಿದೆ. ಬುಕ್ ಬ್ರಹ್ಮ ತಂಡವನ್ನು ಭೇಟಿ ಮಾಡಲು ಪುಸ್ತಕೋತ್ಸವದ ಮಳಿಗೆ 83 ಕ್ಕೆ ಭೇಟಿ ನೀಡಿ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...
ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...
ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...
©2024 Book Brahma Private Limited.