Date: 18-09-2019
Location: ಕೊಪ್ಪಳ
ಚುಟುಕು ಕವಿ, ಕಲಾವಿದ ಕುಕನೂರಿನ ರಮಾಬಾಯಿ ಅಂಬೇಡ್ಕರ್ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾದ ಶಾಂತವೀರ ಬನ್ನಿಕೊಪ್ಪ ಅವರು ಕೊಪ್ಪಳ ಜಿಲ್ಲಾ 10ನೇ ಚುಟುಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಶ ಪರಿಷತ್ತಿನ ಅಧ್ಶಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ.
ಕೊಪ್ಪಳ ಜಿಲ್ಲಾ 10ನೇ ಚುಟುಕು ಸಾಹಿತ್ಶ ಸಮ್ಮೇಳನವು ಅಕ್ಟೋಬರ್ 6 ರಂದು ಕೊಪ್ಪಳದ ಸಾಹಿತ್ಶ ಭವನದಲ್ಲಿ ಜರುಗಲಿದೆ ಎಂದು ತಿಳಿಸಿದ್ದಾರೆ.
ಅಂಭು ಪ್ರಕಾಶನದಿಂದ ಬೇಸಿಗೆ ರಜಾ- ಸಖತ್ ಮಜಾ ‘ಹಾಡಿನ ಬಂಡಿ ಸ್ಪರ್ಧೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ...
ಬಾಗಲಕೋಟೆ: ಸಾಹಿತಿ ಡಾ.ಪ್ರಕಾಶ ಗ.ಖಾಡೆ ಅವರ ‘ಬಾಳುಕುನ ಪುರಾಣ’ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್...
ʻಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼ ರೂ. 2 ಲಕ್ಷ 69 ಸ...
©2024 Book Brahma Private Limited.