ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ರಿಯಾಯಿತಿ ಕನ್ನಡ ಪುಸ್ತಕ ಮೇಳ

Date: 30-09-2019

Location: ಮೈಸೂರು


ಮೈಸೂರು ದಸರ-2019ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಃಆಗೂ ಮುಸೂರು ದಸರಾ ಉತ್ಸವ ಸಮಿತಿಯ ಸಹಯೋಗದೊಂದಿಗೆ 29 ಸೆಪ್ಟೆಂಬರ್‌ ನಿಂದ ಅಕ್ಟೋಬರ್‌ 7ರವರೆಗೆ ರಿಯಾಯಿತಿ ಕನ್ನಡ ಪುಸ್ತಕ ಮೇಳವನ್ನು ಆಯೋಜಿಸಿದೆ.

ಸುಮಾರ 50 ಮಳಿಗೆಗಳಲ್ಲಿ ವಿಭಿನ್ನವಾದ ಕನ್ನಡ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಇದ್ದು, ದಸರಾ ಉತ್ಸವ ಉದ್ಘಾಟಕರಾದ ಡಾ. ಎಸ್ .ಎಲ್. ಭೈರಪ್ಪನವರ ಗೌರವಾರ್ಥ ಅವರ ಬದುಕು ಬರಹಗಳನ್ನು ಒಳಗೊಂಡ ಸಾಹಿತ್ಯ ಸಂಚಯ ಮಳಿಗೆಯನ್ನು ವಿಶೇಷವಾಗಿ ವ್ಯವಸ್ಥಿತಗೊಳಿಸಲಾಗಿದೆ. ಅವರ ವಿಭಿನ್ನ ಛಾಯಾ ಚಿತ್ರಗಳು ಹಾಗೂ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಿದೆ ಎಂದು ತಿಳಿಸಲಾಗಿದೆ.

ಎಂಟು ದಿನಗಳ ಕಾಲ ನಡೆಯುವ ಈ ಮೇಳಕ್ಕೆ ಉಚಿತ ಪ್ರವೇಶವಿದೆ.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...