ವಿಮರ್ಶೆ, ವಿಶ್ಲೇಷಣಾ ಬರಹಗಳ ದೆಹಲಿ ನೋಟ ಹಾಗೂ ನೀರನಡೆ ಪುಸ್ತಕ ಬಿಡುಗಡೆ

Date: 23-09-2019

Location: ಬೆಂಗಳೂರು


ಪ್ರಜಾವಾಣಿಯಲ್ಲಿ ಪ್ರಕಟವಾದ ಡಿ. ಉಮಾಪತಿ ಅವರ ದೆಹಲಿ ನೋಟ ಅಂಕಣದ ಆಯ್ದ ಲೇಖನಗಳ ಸಂಗ್ರಹ ಹಾಗೂ ನ್ಯಾಯಪಥ ವಾರಪತ್ರಿಕೆಯಲ್ಲಿ ಪ್ರಕಟವಾದ ನೀರನಡೆ ಸಾಹಿತ್ಯಿಕ ಹಾಗೂ ಸಾಮಾಜಿಕ ವಿಷಯಗಳ ಲೇಖನಗಳ ಸಂಕಲನ ನೀರನಡೆ ಕೃತಿಗಳು ಲೋಕಾರ್ಪಣೆಗೊಂಡವು.

ಭಾನುವಾರ ಬೆಂಗಳೂರಿನ ಸೇಂಟ್‌ ಜೋಸೆಫ್‌ ಕಾಲೇಜು ಸಭಾಂಗಣದಲ್ಲಿ ನಡೆದ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರು ಕೃತಿ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಹರ್ಷಕುಮರ್‌ ಕುಗ್ವೆ ಅನುವಾದಿಸಿರುವ ರವೀಶ್ ಕುಮಾರ್‌ ಅವರ ಕನ್ನಡ ಅನುವಾದಿತ ಪುಸ್ತಕವು ಬಿಡುಗಡೆಯಾಯಿತು.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...