Date: 10-11-2019
Location: ಲಲಿತ್ ಅಶೋಕ್ ಹೋಟೆಲ್, ಬೆಂಗಳೂರು
ಬೆಂಗಳೂರು ಲಿಟ್ ಫೆಸ್ಟ್ನಲ್ಲಿ 'ಎಲ್ಲಿಗೆ ಬಂತು ನೆಟ್ ಸಾಹಿತ್ಯ' ಕುರಿತು ನಡೆದ ಸಂವಾದದಲ್ಲಿ ಕವಿ ರಾಜೇಂದ್ರ ಪ್ರಸಾದ್ ಮತ್ತು ಪತ್ರಕರ್ತೆ, ಲೇಖಕಿ ಟೀನಾ ಶಶಿಕಾಂತ್ ಭಾಗಿಯಾಗಿದ್ದರು. ನವೆಂಬರ್-10, 2019 ರಂದು 11-40ಕ್ಕೆ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ನೆಟ್ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನ ಚರ್ಚಿಸಲಾಯ್ತು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.