Date: 01-11-2019
Location: ಕೋಡಿಯಾಲಬೈಲ್
ವಿರೂಪಾಕ್ಷ ಅವರ ’ಎಲ್ಲರ ಮನೆ ದೋಸೆ’ ಪುಸ್ತಕವು ಕರ್ನಾಟಕ ಬ್ಯಾಂಕ್ ಸಹಕಾರದೊಂದಿಗೆ ಕೋಡಿಯಾಲಬೈಲ್ನಲ್ಲಿ ಲೋಕಾರ್ಪಣೆಗೊಂಡಿತು. ಪಿ. ವಿ. ಭಂಡಾರಿ ಅವರು ಪುಸ್ತಕ ಬಿಡುಗಡೆ ಮಾಡಿದರು. ವರದರಾಜ, ಪ್ರಕಾಶಕ ಜಮೀಲ್, ಡಿವಿಜಿ ಪ್ರತಿಷ್ಠಾನದ ಸಂಚಾಲಕ ಕನಕರಾಜು, ವೀಣಾ ವಿರೂಪಾಕ್ಷ, ನಂದಿನಿ ಕನಕರಾಜು ಕಾರ್ಯಕ್ರಮದಲ್ಲಿ ಹಾಜರಿದ್ದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.