ಜಿ. ಬಿ. ಹೊಂಬಳ ಅವರ 75ನೇ ಅಮೃತ ಮಹೋತ್ಸವ

Date: 12-11-2019

Location: ಧಾರವಾಡ


"ಗ್ರಂಥ ಚೇತನ " ಅಭಿನಂದನಾ ಗ್ರಂಥವನ್ನು ನಾಡಿನ ಖ್ಯಾತ ಲೇಖಕ, ವಿಮರ್ಶಕ ನರಹಳ್ಳಿ ಬಾಲಸುಬ್ರಮಣ್ಯಂ ಮತ್ತು ಕವಿ ಬಿ. ಆರ್. ಲಕ್ಷ್ಮಣರಾವ್ ಬಿಡುಗಡೆಗೊಳಿಸಿದರು. ಧಾರವಾಡದಲ್ಲಿ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆದ ಜಿ. ಬಿ. ಹೊಂಬಳ ಅವರ 75 ಅಮೃತ ಮಹೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು. ಗಣೇಶ ಪಿ. ನಾಡೋರ ಅವರ "ಚಿಕ್ಕ ಯಜಮಾನ" ಮಕ್ಕಳ ಕಾದಂಬರಿಗೆ "ಹೊಂಬಳ ಸಾಹಿತ್ಯ ಪುರಸ್ಕಾರ" ನೀಡಿ ಗೌರವಿಸಲಾಯಿತು.

MORE NEWS

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...

ಸಾಧನೆಯ ಹಾದಿಯಲ್ಲಿ ಎಲ್ಲರೂ ಏಕಾಂಗಿ - ಬಿ. ಪುರಂದರ ಭಟ್

16-04-2024 ಬೆಂಗಳೂರು

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಸಾಹಿತ್ಯ ಬಳಗದ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಅಂಬ...

'ಮಕ್ಕಳ ಕತೆಗಳ ಅನನ್ಯ ಪ್ರೀತಿ ರಾಮೇಂದ್ರ ಕುಮಾರ' ಕುರಿತು ವಿಚಾರಣ ಸಂಕಿರಣ 

15-04-2024 ಬೆಂಗಳೂರು

ಬೆಂಗಳೂರು: ಜೀವನಾನುಭವವನ್ನು ವಿಸ್ತರಿಸುವ, ಮಕ್ಕಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸುವ ಕೆಲಸವನ್ನು ಹಿಂದೆ‌ ಅಜ್ಜಿ...