ಗುಲ್ಬರ್ಗಾ ವಿ.ವಿ. ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Date: 10-11-2019

Location: ಕಲಬುರಗಿ


ಗುಲ್ಬರ್ಗಾ ವಿಶ್ವವಿದ್ಯಾಲಯ ವಿವಿಧ ಕ್ಷೇತ್ರಗಳಲ್ಲಿ ಕೊಡಮಾಡುವ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ದಿವಂಗತ ಜಯತೀರ್ಥ ರಾಜಪುರೋಹಿತ ರಾಜ್ಯಮಟ್ಟದ ಕಥಾ ಸ್ಪರ್ಧೆಯ  ಪ್ರಶಸ್ತಿ ಮತ್ತು ವಿವಿಧ ವಿಭಾಗಗಳ ಪ್ರಶಸ್ತಿಯನ್ನು ಪ್ರಸಾರಾಂಗದ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಪ್ರಕಟಿಸಿದ್ದಾರೆ. ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಶಿವರಾಮ ಅಸುಂಡಿ ಅವರ 'ಹೆಣದ ಮೇವು' ಮತ್ತು ಪ್ರಭುಲಿಂಗ ನೀಲೂರೆ ಅವರ 'ಒಳಿತು ಮಾಡು ಮನುಜ' ಕಥೆಗಳು ಚಿನ್ನದ ಪದಕಕ್ಕೆ ಆಯ್ಕೆಯಾಗಿವೆ. ಗಾಯತ್ರಿ ಸುಂದರೇಶ್ ಅವರ 'ಸೋಪ್ಪೀರಮ್ಮನ ಸಮಾಧಿ ಸುತ್ತ' ಮತ್ತು ಮುದಿರಾಜ್ ಬಾಣದ್ ಅವರ 'ಹೇನು' ಕಥೆಗಳಿಗೆ ಬೆಳ್ಳಿ ಪದಕ ಲಭಿಸಿದೆ.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...