Date: 27-10-2019
Location: ಬೆಂಗಳೂರು
ಬಹುರೂಪಿ ಪ್ರಕಾಶನ ಪ್ರಕಟಿಸಿದ ಹಿರಿಯ ಪತ್ರಕರ್ತ ಆರ್. ಟಿ. ವಿಠ್ಠಲಮೂರ್ತಿ ಅವರ ’ಇದೊಂಥರಾ ಆತ್ಮಕಥೆ’ ಪುಸ್ತಕವನ್ನು ನಗರದ ಪ್ರೆಸ್ಕ್ಲಬ್ನಲ್ಲಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಹಿರಿಯ ಚಿಂತಕರಾದ ಡಾ. ವಿಜಯ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ “ಸಾಂವಿಧಾನಿಕ ಸಂಸ್ಥೆಗಳು ಹಂತ ಹಂತವಾಗಿ ಕ್ಷೀಣಿಸುತ್ತಿರುವ ಇಂದಿನ ಸಂದರ್ಭದಲ್ಲಿ ಪತ್ರಕರ್ತರು ಜಾತಿಯ ಅಥವಾ ಮತ್ಯಾವುದೇ ಹಂಗಿಗೆ ಒಳಗಾಗದೆ ಕಾರ್ಯನಿರ್ವಹಿಸಬೇಕಾಗಿದೆ ಎಂದರು. 13 ಮುಖ್ಯಮಂತ್ರಿಗಳು ಸೇರಿದಂತೆ ನಾಡಿನ ಮಹತ್ವ ರಾಜಕಾರಣಿಗಳ ಅಂತರಂಗವನ್ನು ಶೋಧಿಸುವ ಈ ಕೃತಿ ವಿಠ್ಠಲಮೂರ್ತಿ ಅವರ 30 ವರ್ಷಗಳ ಪತ್ರಿಕಾ ಜೀವನದ ಕಥೆಯಾಗಿದೆ.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.