ಬಸವರಾಜಪ್ಪ ಕಾಮರೆಡ್ಡಿ ಅವರ ಆಧುನಿಕ ವಚನಗಳ ಸಂಕಲನ ನನ್ನ ನಿಲುವು ಕೃತಿ ಬಿಡುಗಡೆ

Date: 23-09-2019

Location: ಕಲಬುರ್ಗಿ


ಬಸವರಾಜಪ್ಪ ಕಾಮರೆಡ್ಡಿ ಅವರು ರಚಿಸಿರುವ ಆಧುನಿಕ ವಚನಗಳ ಸಂಕಲನ “ನನ್ನ ನಿಲುವು” ಭಾಗ 1 ಮತ್ತು 2, ಪುಸ್ತಕಗಳನ್ನು ಅಭಿನವ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.

ಈಶ್ವರಯ್ಯ ಮಠ ಅವರು ಕೃತಿಗಳ ಪರಿಚಯ ಮಾಡಿಕೊಟ್ಟರು. ಸಂಸದ ಉಮೇಶ ಜಾಧವ ಎ. ಬಿ. ಮಲಕರೆಡ್ಡಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಬಸವರಾಜಪ್ಪ ಕಾಮರೆಡ್ಡಿ ಅವರ “ನನ್ನ ನಿಲುವು” ವಚನಗಳಿಗೆ ಧ್ವನಿ ನೀಡಿ, ಧ್ವನಿ ಮುದ್ರಿಕೆಗಳನ್ನು (ಸಿ.ಡಿ) ಹೊರತಂದಿರುವ ಬೀದರಿನ ಪಂ. ಶಿವಕುಮಾರ ಪಾಂಚಾಳ ಈ ಧ್ವನಿ ಮುದ್ರಿಕೆಗಳನ್ನು ಬಿಡುಗಡೆಯಾಯಿತು.

MORE NEWS

ಲೇಖಿಕಾ ಸಾಹಿತ್ಯ ವೇದಿಕೆಯ ‘ವಾಣಿ ಕೌಟುಂಬಿಕ ಕಥಾ ಸ್ಪರ್ಧೆ’ ಫಲಿತಾಂಶ ಪ್ರಕಟ

07-05-2024 ಬೆಂಗಳೂರು

ಬೆಂಗಳೂರು: ಲೇಖಿಕಾ ಸಾಹಿತ್ಯ ವೇದಿಕೆ- ಹಿರಿಯ ಲೇಖಕಿ ವಾಣಿಯವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ `ವಾಣಿ ಕೌಟುಂಬಿಕ ಕಥಾ ...

ನಯನ ರಾಜು ಅವರ ಕಾರ್ಯವೈಖರಿ ಪಕ್ವತೆಯಿಂದ ಕೂಡಿದೆ; ಬರಗೂರು ರಾಮಚಂದ್ರಪ್ಪ

05-05-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ರಂಗ ಪರಿಷತ್ತು ಕೇಂದ್ರ ಸಮಿತಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ರಾಜ...

ಗಂಭೀರವಾದ ಸಾಹಿತ್ಯ ವಿಮರ್ಶೆಗಳ ಸ್ಥಾನಮಾನ ಕನ್ನಡದ ಅಳಿವು ಉಳಿವಿನ ಪ್ರಶ್ನೆಯಾಗಿದೆ; ಬಸವರಾಜ ಕಲ್ಗುಡಿ

05-05-2024 ಬೆಂಗಳೂರು

ಬೆಂಗಳೂರು: ಅಂಕಿತ ಪುಸ್ತಕದ ವತಿಯಿಂದ ಪದ್ಮರಾಜ ದಂಡಾವತಿ ಅವರ ‘ಉಳಿದಾವ ನೆನಪು’ ಪತ್ರಕರ್ತನ ವೃತ್ತಿ ಜೀವನ...