ಕನ್ನಡ ಸಂಘ ಕಾಂತಾವರದಿಂದ 2020ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

Date: 14-07-2020

Location: ಕಾಂತಾವರ


ಕನ್ನಡ ಸಂಘ ಕಾಂತಾವರವು 2020ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿಯನ್ನು ಆಹ್ವಾನಿಸಿದೆ. ಪ್ರಶಸ್ತಿಯು 10.000 ರೂ. ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಆಸಕ್ತರು 5 ರೂ. ಬೆಲೆಯ ಅಂಚೆ ಚೀಟಿ ಹಚ್ಚಿದ ಸ್ವವಿಳಾಸ ಇರುವ ಲಕೋಟೆಯನ್ನು ಕಳುಹಿಸಬೇಕು. ಸ್ಪರ್ಧೆಯ ವಿವರಗಳನ್ನು ಪ್ರಧಾನ ಕಾರ್ಯದರ್ಶಿ, ಕಾಂತಾವರ ಕನ್ನಡಸಂಘ ಅಂಚೆ: ಕಾಂತಾವರ - 574129, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಅಥವಾ kannadasanghakanthavara@gmail.com ಈ ಮಿಂಚಂಚೆಯಿಂದ ಪಡೆಯಬಹುದು. ವಿವರಗಳನ್ನು ಪಡೆಯಲು ಕೊನೆಯ ದಿನಾಂಕ: 30 ಆಗಸ್ಟ್ 2020 ಹಾಗೂ ಹಸ್ತಪ್ರತಿ ಸ್ವೀಕರಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2020.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಸದಾನಂದ ನಾರಾವಿ - 9008978366

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...