Date: 28-11-2020
Location: ಬೆಂಗಳೂರು
ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಪ್ನ ಬುಕ್ ಹೌಸ್ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಪುಸ್ತಕಗಳಿಗೆ ಘೋಷಿಸಿದ್ದ ರಿಯಾಯಿತಿ ಸೌಲಭ್ಯಗಳನ್ನು ವಿಸ್ತರಿಸಿವೆ.
ಕಸಾಪ ತನ್ನ ಪ್ರಕಟಣೆಗಳಿಗೆ ಶೇ 10ರಿಂದ 75ರವರೆಗೆ ರಿಯಾಯಿತಿ ನೀಡುತ್ತಿದ್ದು, ಇದನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಿದೆ. ಸಪ್ನ ಬುಕ್ ಹೌಸ್ ಕನ್ನಡ ಪುಸ್ತಕಗಳಿಗೆ ಶೇ 10ರಿಂದ ಶೇ 20ರವರೆಗೆ ರಿಯಾಯಿತಿ ನೀಡುತ್ತಿದೆ. ₹ 200 ಮೇಲ್ಪಟ್ಟ ಖರೀದಿಗೆ ಸದಸ್ಯತ್ವ ಕಾರ್ಡ್ ವಿತರಿಸಲಾಗುತ್ತಿದೆ. ಈ ಕಾರ್ಡ್ ಹೊಂದಿದ್ದವರಿಗೆ ವರ್ಷಪೂರ್ತಿ ಪುಸ್ತಕಗಳ ಖರೀದಿ ಮೇಲೆ ಶೇ 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನೀಡಲಾಗುತ್ತಿರುವ ರಿಯಾಯಿತಿ ಕೊಡುಗೆಯನ್ನು ಡಿ.13ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...
ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...
ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...
©2024 Book Brahma Private Limited.