Date: 13-09-2019
Location: ಬೆಂಗಳೂರು
2019ನೇ ಸಾಲಿನ ಬಸವರಾಜ ಕಟ್ಟಿಮನಿ ಪ್ರಶಸ್ತಿಗೆ ಲೇಖಕ, ಪ್ರಾಧ್ಯಾಪಕ ಅಮರೇಶ ನುಗಡೋಣಿ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಈ ಪ್ರಶಸ್ತಿಯು ಈ ಬಾರಿ ನುಗಡೋಣಿ ಅವರ ಪಾಲಾಗಿದೆ. ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ನೀಡುವ ಈ ಪ್ರಶಸ್ತಿಯು 50 ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ.
ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ನುಗಡೋಣಿ ಅವರು ತಮ್ಮ ಕೃತಿಗಳ ಮೂಲಕ ಓದುಗರ ಮನಗೆದ್ದವರು.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.