ಕವಿಗೋಷ್ಠಿಯಲ್ಲಿ ಬೆಳಗಿದ ಪದ್ಯಗಳು

Date: 27-10-2019

Location: ಬೆಂಗಳೂರು


ಬೆಂಗಳೂರಿನ ಬಿ.ಎಂ.ಎಸ್.ಮಹಿಳಾ ಮಹಾವಿದ್ಯಾಲಯದಲ್ಲಿ ಕವಿಗೋಷ್ಠಿಯ ಮೂಲಕ ಬೆಳಕಿನ ಹಬ್ಬಕ್ಕೆ ಮುನ್ನುಡಿ ಬರೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಕವಿಗೋಷ್ಠಿ ಉದ್ಘಾಟನೆಯಲ್ಲಿ ಕೆ.ಆರ್.ಸಂಧ್ಯಾರೆಡ್ಡಿ ನಂದಾ ಎನ್ˌ ಬಿ.ನೀಲಮ್ಮ ˌ ರಾಧಾ ನಾಡಿಗ್ ಹಾಜರಿದ್ದರು. ಪ್ರಸ್ತುತ ಸಮಾಜದಲ್ಲಿ ಆಗುಹೋಗುಗಳ ಸಂವೇದನೆಯನ್ನು ಯುವಕವಿಗಳು ತಮ್ಮ ಕವಿತೆಯಲ್ಲಿ ವ್ಯಕ್ತಪಡಿಸಿದ್ದರು. ಬೈರಮಂಗಲ ರಾಮೇಗೌಡರು “ಯುವಜನತೆ ಮತ್ತಷ್ಟು ಗಂಭಿರವಾಗಿ ಪದ್ಯ ಬರೆಯಬೇಕಿದೆ. ಸಾಮಾಜಿಕ ಕಳಕಳಿ, ಸ್ಪಂದನೆಗಳು ಕವಿತೆಗೆ ಮುಖ್ಯವಾಗುತ್ತವೆ” ಎಂದು ಕಿವಿ ಮಾತು ಹೇಳಿದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...