Date: 28-10-2019
Location: ಹುಬ್ಬಳ್ಳಿ
ಡಾ. ಡಿ. ಎಸ್. ಕರ್ಕಿ ಸಾಹಿತ್ಯ ವೇದಿಕೆಯು 'ಕಾವ್ಯ ಪ್ರಶಸ್ತಿ'ಗೆ ಕವನ ಸಂಕಲನಗಳನ್ನು ಆಹ್ವಾನಿಸಿದೆ. ಕವನ ಸಂಕಲನವು 2018ರಲ್ಲಿ ಮೊದಲ ಬಾರಿಗೆ ಪ್ರಕಟವಾಗರಬೇಕು, ಅನುವಾದಿತ ಕೃತಿ ಆಗಿರಬಾರದು, ಈ ಮುಂಚೆ ಯಾವುದೇ ಪ್ರಶಸ್ತಿ ಪಡೆದುಕೊಂಡಿರಬಾರದು. ಕವನ ಸಂಕಲನ ಕಳುಹಿಸಲು ಕೊನೆಯ ದಿನಾಂಕ 5 ನವೆಂಬರ್. ಪ್ರಶಸ್ತಿಯು 10 ಸಾವಿರ .ರೂ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಆಯ್ಕೆಯಾದವರಿಗೆ ನವೆಂಬರ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎರಡು ಪ್ರತಿಗಳ ಮೇಲೆ 'ಕಾವ್ಯ ಪ್ರಶಸ್ತಿ'ಗಾಗಿ ಎಂದು ನಮೂದಿಸಿ ಸುಬ್ರಹ್ಮಣ್ಯ ಪ್ರಕಾಶನ, ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020 ಗೆ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 9448110034
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.