ಖಿದ್ಮಾ ಫೌಂಡೇಶನ್ ವತಿಯಿಂದ ರಾಜ್ಯ ಮಟ್ಟದ ಕವನ ರಚನೆ ಸ್ಪರ್ಧೆಗೆ ಆಹ್ವಾನ

Date: 18-09-2023

Location: ಬೆಂಗಳೂರು


ಸ್ನೇಹ ಸೇವೆ ಸಮಾನತೆ ಎಂಬ ಪ್ರಮೇಯದೊಂದಿಗೆ ಕಾರ್ಯಾಚರಿಸುತ್ತಿರುವ ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ನಾಡಿನ ಸೌಹಾರ್ದತೆಯ ಸಂಕೇತವಾದ "ಈದ್ ಮಿಲಾದ್" ಹಾಗೂ "ಗಣೇಶೋತ್ಸವ" ದ ಪ್ರಯುಕ್ತ ರಾಜ್ಯಮಟ್ಟದ ಕವನ ರಚನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾಗವಹಿಸುವರು 2023 ಸೆಪ್ಟೆಂಬರ್‌ 26 ನೇ ಮಂಗಳವಾರ ‍ಮುಂಚಿತವಾಗಿ 7349197313 ಸಂಖ್ಯೆಗೆ ವಾಟ್ಸಾಪ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಬೇಕು ಎಂದು ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MORE NEWS

ಸಾಹಿತ್ಯ ಕೃತಿಗಳು ಸಮಾಜದ ಹಲವು ಮುಖಗಳನ್ನು ತೋರಿಸುವ ಶಕ್ತಿ ಪಡೆದಿವೆ; ದೀಪಾ ಭಾಸ್ತಿ

13-12-2025 ಬೆಂಗಳೂರು

ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...

2026ನೇ ಸಾಲಿನ ಟೊಟೊ ಪುರಸ್ಕಾರದ ಮೊದಲನೇ ಪಟ್ಟಿ ಬಿಡುಗಡೆ

12-12-2025 ಬೆಂಗಳೂರು

2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...

ಮಕ್ಕಳಲ್ಲಿ ಕಲ್ಪನಾ ಲೋಕ ಬೆಳೆಸಿ: ಬಸು ಬೇವಿನಗಿಡದ

10-12-2025 ಧಾರವಾಡ

ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...