Date: 08-09-2019
Location: ಮಂಗಳೂರು
ಜೋಗಿಯವರ L ಕಾದಂಬರಿಯ ಬಗ್ಗೆ ಭಾನುವಾರ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿ, ಯುವಜನರು, ಸಾಹಿತ್ಯಾಸಕ್ತರು ತುಂಬಿದ್ದ ಸಂಭಾಗಣದಲ್ಲಿ ಕಾದಂಬರಿಯ ಬಗ್ಗೆ ಸಂವಾದ ನಡೆಯಿತು. ಟಿಪ್ಪಣಿ ಬರೆದುಕೊಂಡು ಬಂದಿದ್ದ ಚೊಕ್ಕಾಡಿಯವರು ಕೃತಿಯ ಬಗ್ಗೆ ವಿವರವಾಗಿ ಮಾತನಾಡಿದರು. ಓದುಗರು ಪುಸ್ತಕ ಕುರಿತು ಕುತೂಹಲಕಾರಿ ಅಂಶಗಳ ಬಗ್ಗೆ, ಕಾದಂಬರಿಯ ಕುರಿತು ಮಾತನಾಡಿದರು.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.