Date: 15-05-2024
Location: ಬೆಂಗಳೂರು
ವಿರಾಜಪೇಟೆ: ಬುಡಕೆಟ್ಟ್ ಸಂಸ್ಕೃತಿ ಅಧ್ಯಯನ ಕೇಂದ್ರ ಕೊಡವಾಮೆರ ಆಶ್ರಯದಲ್ಲಿ ಲೇಖಕ ಮಚ್ಚಮಡ ಲಾಲ ಕುಟ್ಟಪ್ಪ ಅವರ ‘ಮೂಪಾಜೆ ನಿಗಂಟ್’ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ವಿರಾಜಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಿತು.
ಮಚ್ಚಮಡ ಲಾಲ ಕುಟ್ಟಪ್ಪನವರು ಕನ್ನಡ, ಇಂಗ್ಲಿಷ್, ಕೊಡವ ಭಾಷೆಯಲ್ಲಿ ಬರೆದಿರುವ ತ್ರಿಭಾಷಾ ‘ಮೂಪಾಜೆ ನಿಗಂಟ್’ ಇದಾಗಿದೆ.
ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಸೇರಿದಂತೆ ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.
ಹುಬ್ಬಳ್ಳಿ: ನಾಡಿನ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಪ್ರತಿಷ್ಠಾಪನೆಗೊಂಡ ಡಾ. ಸಂಗಮೇಶ ಹಂಡಿಗಿ ಸ...
ಬೆಂಗಳೂರು: ಜ್ಯೋತಿ ನಿವಾಸ್ ಕಾಲೇಜು ಸ್ವಾಯತ್ತದಿಂದ ಕನ್ನಡ ಗೆಳೆಯರ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಕನ್ನಡ ...
ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನವು ರಾಜ್ಯಮಟ್ಟದ ಪ್ರೊ. ಎಚ್.ಟಿ.ಪೋತೆ ಕಾವ್ಯ, ಕಥಾ ಪ್ರಶಸ್ತಿ ನೀಡಲು...
©2024 Book Brahma Private Limited.