ಲೇಖಕ ಜೆ.ಪಿ. ಬಸವರಾಜು ಸೇರಿದಂತೆ ನಾಲ್ವರಿಗೆ ಕಿ. ರಂ. ಪ್ರಶಸ್ತಿ

Date: 08-08-2020

Location: ಬೆಂಗಳೂರು


ಕನ್ನಡದ ಖ್ಯಾತ ವಿಮರ್ಶಕ ಪ್ರೊ.ಕಿ.ರಂ.ನಾಗರಾಜ ಅವರ ಹುಟ್ಟು ಹಬ್ಬದ ಸವಿನೆನಪಿಗಾಗಿ ನೀಡುವ ‘ಕಿ. ರಂ. ಪ್ರಶಸ್ತಿ -2020’ನೇ ಸಾಲಿನ ಈ ಪ್ರಶಸ್ತಿಯು ಜೆ.ಪಿ. ಬಸವರಾಜು ಸೇರಿದಂತೆ ನಾಲ್ವರು ಸಾಹಿತಿಗಳಿಗೆ ಸಂದಿದೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸಾಧನೆ ಹಾಗೂ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ಲೇಖಕ ಜೆ.ಪಿ. ಬಸವರಾಜು ಅವರು ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕಿ.ರಂ. ಪುರಸ್ಕಾರ ನೀಡಲಾಗಿದೆ. ಸಾಹಿತಿಗಳಾದ ಜಿ. ರಾಜಶೇಖರ್ ಹಾಗೂ ಸವಿತಾ ನಾಗಭೂಷಣ ಅವರ ಸಾಹಿತ್ಯ ಕ್ಷೇತ್ರದಲ್ಲಿಯ ಸಾಧನೆ, ಹಾಗೂ ಸುಜ್ಞಾಮೂರ್ತಿ ಅವರ ಅನುವಾದ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ‘ಕಿ. ರಂ. ಪ್ರಶಸ್ತಿ’ ಸಂದಿದೆ.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...