Date: 12-09-2019
Location: ಬೆಂಗಳೂರು
ಕರ್ನಾಟಕ ಲೇಖಕಿಯರ ಸಂಘವು 2019ನೇ ಸಾಲಿನ ತ್ರಿವೇಣಿ ದತ್ತಿನಿಧಿ ಸಣ್ಣ ಕಥಾಸ್ಪರ್ಧೆಗೆ ಯುವ ಉತ್ಸಾಹಿ ಲೇಖಕಿಯರಿಂದ ಕಥೆಗಳನ್ನು ಆಹ್ವಾನಿಸಿದೆ.
ಈ ಸ್ಪರ್ಧೆಯ ಮೊದಲ ಬಹುಮಾನ 3 ಸಾವಿರ, ಎರಡನೇ ಬಹುಮಾನ 2 ಸಾವಿರ ಹಾಗೂ ಮೂರನೇ ಬಹುಮಾನ 1 ಸಾವಿರ ರೂಪಾಯಿಗಳು.
18ರಿಂದ 40 ವರ್ಷದೊಳಗಿನ ಮಹಿಳಾ ಯುವ ಲೇಖಕಿಯರು ಈ ಹಿಂದೆ ಎಲ್ಲೂ ಪ್ರಕಟವಾಗದ ಸ್ವರಚಿತ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುತ್ತದೆ. ಕಥೆಯನ್ನು lekhaki2012@gmail.com ಇ-ಮೇಲ್ಗೆ ಮೇಲ್ ಮಾಡಬೇಕು. ಕಥೆ ಕಳಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9845293704
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.