Date: 01-12-2019
Location: ಚಿಕ್ಕಮಗಳೂರು
ಕೇಂದ್ರ ಸಾಹಿತ್ಯ ಅಕಾಡೆಮಿ, ಅಜ್ಜಂಪುರ ಜಿ. ಸೂರಿ ಪ್ರತಿಷ್ಠಾನ ಹಾಗೂ ಬಿ.ಜಿ.ಎಸ್. ಪದವಿ ಪೂರ್ವ ಕಾಲೇಜು ಚಿಕ್ಕಮಗಳೂರು ಇವರ ಸಹಯೋಗದಲ್ಲಿ ನಡೆದ ಎಂ. ಕೆ.ಇಂದಿರಾ ಸಾಹಿತ್ಯಾವಲೋಕನ ಕಾರ್ಯಕ್ರಮವನ್ನು ಕಲಾ ಸೇವಾ ಸಂಘದ ಅಧ್ಯಕ್ಷರಾದ ಕೆ.ಮೋಹನ್ ಅವರು ಉದ್ಘಾಟಿಸಿದರು. ವಾಣಿ ಚಂದ್ರಯ್ಯನಾಯ್ಡು, ದೀಪಾ ಹಿರೇಗುತ್ತಿ , ರೇಖಾ ಪ್ರೇಮಕುಮಾರ, ನಾಗಶ್ರೀ ತ್ಯಾಗರಾಜ್, ಮಂಜುನಾಥ್ ಗೌಡ, ನೆ.ಲ. ಸುಬ್ರಮಣ್ಯ, ಗಿರಿಧರ, ಯತೀಶ್ ಜೆ., ಜಿ.ಸುರೇಂದ್ರ, ಎಂ. ಕೆ. ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.