Date: 21-05-2020
Location: ಬೆಂಗಳೂರು
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸತ್ವಾಧಾರಾ ಫೌಂಡೇಶನ್ ಅವರಿಂದ ಮಕ್ಕಳಿಗಾಗಿ ‘ಕಥೆ ಹೇಳೋಣ ಬನ್ನಿ ಸ್ಪರ್ಧೆ’ ಆಯೋಜಿಸಿದೆ.
8 ರಿಂದ 13 ವಯಸ್ಸಿನ ಒಳಗಿನ ಮಕ್ಕಳು ಮನೆಯಿಂದಲೇ ಅವರಿಷ್ಟದ ಯಾವುದೇ ಕತೆಯನ್ನು ಆಯ್ಕೆ ಮಾಡಿಕೊಂಡು ಕಥೆಯನ್ನು ವಿಡಿಯೋ ಮಾಡಿ ಕಳುಹಿಸಬೇಕು.
ವಿಜೇತರಿಗೆ ಪ್ರೋತ್ಸಾಹಕರ ಬಹುಮಾನ ನೀಡಲಾಗುವುದು. ಸ್ಪರ್ಧೆಯ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ 24/05/2020 ವಿಡಿಯೋವನ್ನು 8431959195 ನಂಬರ್ಗೆ ವಾಟ್ಸ್ಯಾಪ್ ಮಾಡಿ ಅಥವಾ Satwadharafoundation@gmail.com ಗೆ ಮೇಲ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.