Date: 05-06-2020
Location: ಬೆಂಗಳೂರು
ಗ್ರಂಥ ಬಾಗಿನದ ಮೂಲಕ ಪ್ರೊಫೆಸರ್ ಮಲ್ಲೇಪುರಂ ಜಿ. ವೆಂಕಟೇಶ ಅವರ 69ನೇ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಆವರಣದಲ್ಲಿ ಆಚರಿಸಲಾಯಿತು. ಅವರ ನೂತನ ಕೃತಿಗಳಾದ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಬೆಳಗು, ಸಾಹಿತ್ಯ ಮತ್ತು ಪುರಾಣ ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ಕ ಸಂ ವಿ ಕುಲಪತಿ ಡಾ ಗಿರೀಶ್ ಚಂದ್ರ ನಿರ್ದೇಶಕರಾದ ಡಾ| ಪಾಗೋಜಿ ಮತ್ತು ಕುಲಸಚಿವರಾದ ಡಾ| ವೀರನಾರಾಯಣ ಪಾಂಡುರಂಗಿ ಹಾಗೂ ಗ್ರಂಥ ಬಾಗಿನದ ಪ್ರಾಯೋಜಕರಾದ ಡಾ ಕೆಜಿ ಲಕ್ಷ್ಮೀ ನಾರಾಯಣಪ್ಪ ಮತ್ತು ವಿಜಯಕುಮಾರ್ ಉಪಸ್ಥಿತರಿದ್ದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.