Date: 24-09-2019
Location: ಹುಣಸೂರು
ಮೈಸೂರು ಜಿಲ್ಲೆ ಹುಣಸೂರಿನ ಟ್ಯಾಲೆಂಟ್ ವಿದ್ಯಾಸಂಸ್ಥೆಯ ಮಕ್ಕಳು ಬರೆದಿರುವ ’ಮುಂಜಾವ” ಕಥಾಸಂಕಲನವನ್ನು ಅಂಶಿ ಪ್ರಸನ್ನಕುಮಾರ್ ಅವರು ಬಿಡುಗಡೆ ಮಾಡಿದರು.
ಸೋಮವಾರ ಟ್ಯಾಲೆಂಟ್ ವಿದ್ಯಾಸಂಸ್ಥೆಯ ಆವರಣದಲ್ಲಿ ಪುಸ್ತಕ ಬಿಡುಗಡೆ ಹಾಗೂ ಉದಯೋನ್ಮುಖ ಕಥೆಗಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ನಾಗರಾಜು, ನವೀನ್ ರೈ, ಮಕ್ಕಳ ಸಾಹಿತಿ ಮಾದುಪ್ರಸಾದ್ ಹುಣಸೂರು, ದೀಪಕ್ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.