Date: 18-01-2020
Location: ಮೈಸೂರು
ನೀಲಗಾರ ಬೆಟ್ಟದಬೀಡು ಸಿದ್ಧಶೆಟ್ಟರು ಹಾಡಿರುವ ಹಾಗೂ ಪಿ.ಕೆ.ರಾಜಶೇಖರ ಅವರು ಸಂಪಾದಿಸಿರುವ ’ಜನಪದ ಮಹಾಕಾವ್ಯ ಧರೆಗೆ ದೊಡ್ಡೋರು ಮಂಟೇಸ್ವಾಮಿ’ ಕೃತಿಯನ್ನು ಮೈಸೂರಿನ ಹುಣಸೂರು ರಸ್ತೆಯ ಕಲಾಮಂದಿರದಲ್ಲಿ ಜ. 18 ರಂದು ಸಂಜೆ ಬಿಡುಗಡೆ ಗೊಂಡಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊನ್ನೂರು ಜನಪದ ಗಾಯಕರು ಸಹಯೋಗದಲ್ಲಿ ಈ ಸಮಾರಂಭ ನೆರವೇರಿತು. ಶ್ರೀ ಶಿವರಾತ್ರಿ ದೇಶೀ ಕೇಂದ್ರ ಮಹಾಸ್ವಾಮೀಜಿ ಹಾಗೂ ಜಾನಪದ ಗಾಯಕ ರತ್ನ ಕೃತಿಯನ್ನು ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ಲೋಕಾರ್ಪಣೆಗೊಳಿಸಿದರು.
ಶಾಸಕ ಸಿ.ಎಸ್. ಪುಟ್ಟರಾಜು ಅಧ್ಯಕ್ಷತೆವಸಿದ್ದು, ಪ್ರೊ. ಬಂಜಗೆರೆ ಜಯಪ್ರಕಾಶ್ ಅವರು ಕೃತಿ ಕುರಿತು ಮಾತನಾಡಿದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.