ನಾಗ ಐತಾಳ ಅವರ ‘ನಾನೂ ಕವನ ಬರೆದೆ’ ಕೃತಿ ಲೋಕಾರ್ಪಣೆ

Date: 23-02-2020

Location: ಬೆಂಗಳೂರು


ಹಿರಿಯ ಲೇಖಕ ಆಹಿತಾನಲ(ನಾಗ ಐತಾಳ)  ಅವರ  ‘ನಾನೂ ಕವನ ಬರೆದೆ’ ಕೃತಿ ದಿನಾಂಕ 23-02-2020 ರಂದು ಬಿಡುಗಡೆಯೊಂಡಿದೆ.

ಅಭಿನವ ಪ್ರಕಾಶನ ಪ್ರಕಟಿಸಿರುವ ಕೃತಿಯನ್ನು ಹಿರಿಯ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ಅವರು ತಮ್ರಮ ಮನೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ವೇಳೆ ಅಭಿನವ ಪ್ರಕಾಶನದ ರವಿಕುಮಾರ್, ಲೇಖಕಿ ಪಿ. ಚಂದ್ರಿಕಾ, ಲೇಖಕ ನಾಗ ಐತಾಳಸೇರಿದಂತೆ ಹಲವರು ಭಾಗಿಯಾಗಿದ್ದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...