Date: 23-02-2020
Location: ಬೆಂಗಳೂರು
ಹಿರಿಯ ಲೇಖಕ ಆಹಿತಾನಲ(ನಾಗ ಐತಾಳ) ಅವರ ‘ನಾನೂ ಕವನ ಬರೆದೆ’ ಕೃತಿ ದಿನಾಂಕ 23-02-2020 ರಂದು ಬಿಡುಗಡೆಯೊಂಡಿದೆ.
ಅಭಿನವ ಪ್ರಕಾಶನ ಪ್ರಕಟಿಸಿರುವ ಕೃತಿಯನ್ನು ಹಿರಿಯ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ಅವರು ತಮ್ರಮ ಮನೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ವೇಳೆ ಅಭಿನವ ಪ್ರಕಾಶನದ ರವಿಕುಮಾರ್, ಲೇಖಕಿ ಪಿ. ಚಂದ್ರಿಕಾ, ಲೇಖಕ ನಾಗ ಐತಾಳಸೇರಿದಂತೆ ಹಲವರು ಭಾಗಿಯಾಗಿದ್ದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.