ಭೂಮಿ ಜ್ವರದಿಂದ ಬಳಲುತ್ತಿದೆ: ನಾಗೇಶ್ ಹೆಗಡೆ

Date: 01-12-2019

Location: ಬೆಂಗಳೂರು


’ಅಭಿವೃದ್ಧಿ ಹೆಸರಿನಲ್ಲಿ ಕಾಡು ನಾಶವಾಗುತ್ತಿದೆ. ಭೂಮಿಯನ್ನು ಅಗಿಯುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ ಮರ ಕಡಿಯಲು ಪರಿಸರ ಇಲಾಖೆಯೇ ಅನುಮತಿ ಕೊಟ್ಟಂತಿದೆ’ ಎಂದು ರೂಪ ಹಾಸನ ಬೇಸರ ವ್ಯಕ್ತಪಡಿಸಿದರು. 

ಭಾನುವಾರ ನಗರದಲ್ಲಿ ನಡೆದ ಹಿರಿಯ ಪತ್ರಕರ್ತ ನಾಗೇಶ ಹೆಗಡೆಯವರ ಮೂಕ ಪೃಥ್ವಿಗೆ ಮಾತು ಕೊಟ್ಟ ಕಿಶೋರಿ, 'ಗ್ರೇತಾ ಥನ್ ಬರ್ಗ್' ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ರೂಪ ಅವರು ಮಾತನಾಡಿದರು. ವಿದ್ಯಾರ್ಥಿನಿ ಪ್ರಿಯಾಂಕ ಪುಸ್ತಕ ಬಿಡುಗಡೆ ಮಾಡಿದರು. 

ನಾಗೇಶ್ ಹೆಗಡೆ ಅವರು ಮಾತನಾಡಿ, ಸಾವಿರಾರು ವರ್ಷಗಳಿಂದ ಭೂಮಿ ಸಮತೋಲನ ಕಾಯ್ದುಕೊಂಡಿತ್ತು. ಪರಿಸರ ವಿರೋಧಿ ಚಟುವಟಿಕೆಗಳಿಂದ  ಭೂಮಿ ಜ್ವರದಿಂದ ಬಳಲುತ್ತಿದೆ. ಕಳೆದ 10 ವರ್ಷಗಳಿಂದ ಗರಿಷ್ಠ ತಾಪಮಾನ ವರದಿಯಾಗುತ್ತಿದೆ’ ಎಂದರು. 

ಕಾರ್ಯಕ್ರಮದಲ್ಲಿ ಸಂತೋಷ್ ಗುಡ್ಡಿಯಂಗಡಿ, ಸಂಜೀವ ಕುಲಕರ್ಣಿ, ಉಪಸ್ಥಿತರಿದ್ದರು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...