Date: 21-10-2019
Location: ಚಾಮರಾಜಪೇಟೆ
ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ್ದ ಪ್ರೊಫೆಸರ್ ನಾರಾಯಣಘಟ್ಟ ಅವರ 5 ಪುಸ್ತಕಗಳು ಲೋಕಾರ್ಪಣೆಗೊಂಡವು. ಈ ಸಮಾರಂಭದಲ್ಲಿ ಕೆ. ಆರ್. ನಲ್ಲೂರು ಪ್ರಸಾದ್, ಎಸ್. ಜಿ. ಸಿದ್ದರಾಮಯ್ಯ, ಬೈರಮಂಗಲ ರಾಮೇಗೌಡ, ಸಾಹಿತಿ ವಿಜಯ್ ಮತ್ತಿತರರು ಹಾಜರಿದ್ದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.