Date: 10-09-2019
Location: ಮುಂಬೈ
ನೇಸರು ಜಾಗತಿಕ ಏಕಾಂಕ ನಾಟಕ ಸ್ಪರ್ಧೆಯಲ್ಲಿ ಮೈಸೂರಿನ ಉಷಾ ನರಸಿಂಹನ್ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಮುಂಬೈನ ಮೈಸೂರು ಅಸೋಸಿಯೇಷನ್ ನಡೆಸಿದ್ದ ಈ ಸ್ಪರ್ಧೆಯಲ್ಲಿ ಉಷಾ ನರಸಿಂಹನ್ ಅವರ ’ಕಂಚುಗನ್ನಡಿ’ ಏಕಾಂಕ ನಾಟಕ ಆಯ್ಕೆಯಾಗಿದೆ.
ಮುಂಬೈನ ಮಮತಾ ರಾವ್ ದ್ವಿತೀಯ ಬಹುಮಾನ, ಬೆಂಗಳೂರಿನ ಬೇಲೂರು ರಾಮಮೂರ್ತಿ ಅವರಿಗೆ ತೃತೀಯ ಬಹುಮಾನ ಸಂದಿದೆ.
ಮೈಸೂರಿನ ಎಸ್. ರಾಮನಾಥ, ಬಾಗಲಕೋಟೆಯ ಬಿ.ಆರ್. ಪೊಲೀಸ್ ಪಾಟೀಲ್ ಹಾಗೂ ಬೆಂಗಳೂರಿನ ಹನುಮಂತ ಹಾಲಗೇರಿಯವರ ಏಕಾಂಕ ನಾಟಕಗಳು ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿವೆ.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.