Date: 21-10-2020
Location: ಬೆಂಗಳೂರು
2019ನೇ ಸಾಲಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಯುವಬರಹಗಾರರ ಚೊಚ್ಚಲ ಕೃತಿಗೆ ಆಯ್ಕೆಯಾದ ಕೃತಿಗಳ ಪ್ರತಿ ಸಲ್ಲಿಸುವ ದಿನಾಂಕವನ್ನು ಪ್ರಾಧಿಕಾರ ವಿಸ್ತರಿಸಿದೆ. ಯುವಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ ನೀಡುವ ಯೋಜನೆಯಡಿಯಲ್ಲಿ ಆಯ್ಕೆಗೊಂಡ 2019ನೇ ಸಾಲಿನ ಕೃತಿಗಳ ಪ್ರತಿಯನ್ನು ಪುಸ್ತಕಪ್ರಾಧಿಕಾರಕ್ಕೆ ಸಲ್ಲಿಸಲು ದಿನಾಂಕ- 10-11-2020 ನಿಗಧಿ ಪಡಿಸಲಾಗಿತ್ತು, ಆದರೆ ಅನೇಕ ಬರಹಗಾರರು ದಿನಾಂಕವನ್ನು ವಿಸ್ತರಿಸಲು ಕೋರಿದ ಹಿನ್ನೆಲೆಯಲ್ಲಿ ಯುವಬರಹಗಾರರ ಚೊಚ್ಚಲ ಕೃತಿಗಳ ಮುದ್ರಿತ ಪ್ರತಿಗಳನ್ನು ಸಲ್ಲಿಸಲು ದಿನಾಂಕ: 25-11-2020ರವರೆಗೆ ವಿಸ್ತರಿಸಲಾಗಿದೆ.
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...
©2024 Book Brahma Private Limited.