Date: 22-02-2021
Location: ಬೆಂಗಳೂರು
ಹುಬ್ಬಳ್ಳಿಯ ಅಕ್ಷರ ಸಾಹಿತ್ಯ ವೇದಿಕೆಯು ಕನ್ನಡದ ಕಥೆಗಾರ ಡಾ. ಪ್ರಹ್ಲಾದ ಅಗಸನಕಟ್ಟೆ ಅವರ ಸ್ಮರಣಾರ್ಥ ‘ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಸ್ಪರ್ಧೆ’ ಆಯೋಜಿಸಿದ್ದು, ರಾಜ್ಯದ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಆಯ್ಕೆಯಾದ ಕಥೆಗೆ 5 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ಲಭಿಸಲಿದೆ.
ಸೂಚನೆ :
ಮಾನವೀಯ ಸಂಬಂಧಗಳನ್ನು ಬೆಸೆಯುವ ಕವಿತೆಗಳು ಬೇಕು. ಅದು ಕವಿ-ಸಾಹಿತಿಗಳ ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ ಎಂದು ಸಾಹಿತಿ ರಾ...
ಬ್ರಿಟಿಷರ ವಿರುದ್ಧ ಹೋರಾಡಿದ ಸುರಪುರದ ರಾಣಿ ಈಶ್ವರಮ್ಮನವರ ವ್ಯಕ್ತಿತ್ವ ಹಾಗೂ ಹೋರಾಟದ ಕುರಿತು ಇತಿಹಾಸದಲ್ಲಿ ಹೆಚ್ಚಿನ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತ ಸರ್ಕಾರದ ಸಂಸ್ಕೃತಿ ಇಲಾಖೆಯು 2021ರ ಮಾರ್ಚ್ 8 ರಂದು ಬೆಳಿಗ್ಗ...
©2021 Bookbrahma.com, All Rights Reserved