Date: 22-02-2021
Location: ಬೆಂಗಳೂರು
ಹುಬ್ಬಳ್ಳಿಯ ಅಕ್ಷರ ಸಾಹಿತ್ಯ ವೇದಿಕೆಯು ಕನ್ನಡದ ಕಥೆಗಾರ ಡಾ. ಪ್ರಹ್ಲಾದ ಅಗಸನಕಟ್ಟೆ ಅವರ ಸ್ಮರಣಾರ್ಥ ‘ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಸ್ಪರ್ಧೆ’ ಆಯೋಜಿಸಿದ್ದು, ರಾಜ್ಯದ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಆಯ್ಕೆಯಾದ ಕಥೆಗೆ 5 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ಲಭಿಸಲಿದೆ.
ಸೂಚನೆ :
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...
ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...
©2024 Book Brahma Private Limited.