Date: 01-05-2021
Location: ಬೆಂಗಳೂರು
ಪ್ರತಿಲಿಪಿ ಸ್ವ-ಪ್ರಕಾಶನ ಸಂಸ್ಥೆಯವರು ಯುಗಾದಿ ಹಬ್ಬದ ಅಂಗವಾಗಿ ಏರ್ಪಡಿಸಿದ್ದ 'ಬೇವು- ಬೆಲ್ಲದಂತ್ಯದ ಕಥೆಗಳು' ಕಥಾಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಲೇಖಕ ವಿಶ್ವನಾಥ ಎನ್ ನೇರಳಕಟ್ಟೆ ಅವರ 'ಮ್ಯಾಚು' ಕಥೆಯು ಪ್ರಥಮ ಬಹುಮಾನಕ್ಕೆ ಪಾತ್ರವಾಗಿದೆ. ಜೊತೆಗೆ ವೀಣಾ ಎಂ. ಅವರ ‘ಒಂಟಿಯಾದಳು ನನ್ನ ಮಲ್ಲಿ’ ಕಥೆಗೆ ದ್ವಿತೀಯ ಹಾಗೂ ಚೈತ್ರಾ ರಾಮಚಂದ್ರನ್ ಅವರ ‘ಪೊರೆ’ ಕಥೆಗೆ ತೃತೀಯ ಬಹುಮಾನ ಲಭಿಸಿದೆ.
ಪ್ರಥಮ ಬಹುಮಾನ: ಒಂದು ಸಾವಿರ ರೂಪಾಯಿ ನಗದು ಹಾಗೂ ಡಿಜಿಟಲ್ ಪ್ರಮಾಣಪತ್ರವನ್ನು ಒಳಗೊಂಡಿದ್ದು, ದ್ವಿತೀಯ ಬಹುಮಾನ ಏಳುನೂರು ರೂಪಾಯಿ ಮತ್ತು ಡಿಜಿಟಲ್ ಪ್ರಮಾಣಪತ್ರ, ತೃತೀಯ ಬಹುಮಾನ ಐದುನೂರು ರೂಪಾಯಿಗಳು ಮತ್ತು ಡಿಜಿಟಲ್ ಪ್ರಮಾಣಪತ್ರಗಳನ್ನು ಒಳಗೊಂಡಿವೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...
ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...
©2024 Book Brahma Private Limited.