ರಾಧಾಕೃಷ್ಣ ರಾವ್ ಪಾಂಗಾಳ ಅವರ ಬದುಕು ಮತ್ತು ಬರಹ ಕುರಿತ ಕೃತಿ ‘ಪಾಂಗಾಳ ಡಾಕ್ಟ್ರು’ ಲೋಕಾರ್ಪಣೆ ಸಮಾರಂಭ

Date: 14-04-2025

Location: ಬೆಂಗಳೂರು


ಬೆಂಗಳೂರು: ಸಾಹಿತಿ ಹಾಗೂ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರಾಧಾಕೃಷ್ಣ ರಾವ್ ಪಾಂಗಾಳ ಅವರ ಬದುಕು ಮತ್ತು ಬರಹ ಕುರಿತ ಷಾ. ಚಂದ್ರಶೇಖರ ಚಡಗ ಅವರ ‘ಪಾಂಗಾಳ ಡಾಕ್ಟ್ರು’ ಕೃತಿಯ ಲೋಕಾರ್ಪಣಾ ಸಮಾರಂಭವು 2025 ಎಪ್ರಿಲ್ 13 ಭಾನುವಾರದಂದು ಆರ್.ಟಿ. ನಗರದ ತರಳಬಾಳು ಮಿನಿ ಸಭಾಂಗಣದಲ್ಲಿ ನಡೆಯಿತು.

ಕೃತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಲೋಕಾರ್ಪಣೆಗೊಳಿಸಿದರು.

ಕೃತಿಯ ಕುರಿತು ವಿಮರ್ಶಕ ಎಸ್.ಆರ್. ವಿಜಯಶಂಕರ ಅವರು ಮಾತನಾಡಿದರು.

ಈ ಕೃತಿಯಲ್ಲಿ ವಿಜಯಶಂಕರ, ಬಿ.ವಿ. ಕೆದಿಲಾಯ, ಡಾ. ಆನಂದರಾಮ ಉಪಾಧ್ಯ, ಪ್ರೊ. ಎಂ.ಆರ್. ನಾಗರಾಜ್, ಸಿ.ಆರ್. ಸತ್ಯ ಸೇರಿದಂತೆ ವಿವಿಧ ಲೇಖಕರ ಲೇಖನಗಳು ಇಲ್ಲಿವೆ ಎಂದು ಶಿವರಾಮ ಕಾರಂತ ವೇದಿಕೆ ಅಧ್ಯಕ್ಷೆ ದೀಪಾ ಫಡ್ಕೆ ತಿಳಿಸಿದರು.

 

MORE NEWS

ಸಾಹಿತ್ಯ ಕೃತಿಗಳು ಸಮಾಜದ ಹಲವು ಮುಖಗಳನ್ನು ತೋರಿಸುವ ಶಕ್ತಿ ಪಡೆದಿವೆ; ದೀಪಾ ಭಾಸ್ತಿ

13-12-2025 ಬೆಂಗಳೂರು

ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...

2026ನೇ ಸಾಲಿನ ಟೊಟೊ ಪುರಸ್ಕಾರದ ಮೊದಲನೇ ಪಟ್ಟಿ ಬಿಡುಗಡೆ

12-12-2025 ಬೆಂಗಳೂರು

2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...

ಮಕ್ಕಳಲ್ಲಿ ಕಲ್ಪನಾ ಲೋಕ ಬೆಳೆಸಿ: ಬಸು ಬೇವಿನಗಿಡದ

10-12-2025 ಧಾರವಾಡ

ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...