Date: 18-01-2021
Location: ಬೆಂಗಳೂರು
‘ನಾಡೋಜ ಡಾ. ಬರಗೂರು ಪ್ರತಿಷ್ಠಾನ’ವು ‘ರಾಜಲಕ್ಷ್ಮೀ ಬರಗೂರು ಪುಸ್ತಕ ಪ್ರಶಸ್ತಿ’ಗೆ 2020ರಲ್ಲಿ ಪ್ರಕಟವಾದ ಕಾದಂಬರಿ ಮತ್ತು ವಿಚಾರ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಎರಡೂ ವಿಭಾಗದಲ್ಲಿ ತಲಾ ₹ 10 ಸಾವಿರ ನಗದು, ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಬರಹಗಾರರು ಕೃತಿಯ ಮೂರು ಪ್ರತಿಗಳನ್ನು ಫೆ.15ರ ಒಳಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ : ಡಾ.ಎ.ವಿ. ಲಕ್ಷ್ಮಿನಾರಾಯಣ, ಬೆಳಕು, # 2453, 3ನೇ ಹಂತ, ವಿಶ್ವೇಶ್ವರಯ್ಯ ಬಡಾವಣೆ, ಸೊಣ್ಣೇನಹಳ್ಳಿ ಬ್ರಿಜ್ ಹತ್ತಿರ, ಬೆಂಗಳೂರು–560110
ಸಂಪರ್ಕ ಸಂಖ್ಯೆ : 9964640890
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.