Date: 31-10-2020
Location: ಬೆಂಗಳೂರು
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಛಂದ ಪುಸ್ತಕ ಪ್ರಕಾಶನವು ತಮ್ಮ ಪ್ರಕಟಣೆಯ ಎಲ್ಲ ಪುಸ್ತಕಗಳಿಗೆ ವಿಶೇಷ ರಿಯಾಯಿತಿ ನೀಡುತ್ತಿದೆ. 2020ರ ನವೆಂಬರ್ ತಿಂಗಳಿನಾದ್ಯಂತ ಈ ಸೌಲಭ್ಯ ದೊರೆಯಲಿದೆ. 400 ರೂ. ಮೌಲ್ಯದ ಪುಸ್ತಕಗಳಿಗೆ ಶೇ.10, 800 ರೂ.ಮೌಲ್ಯದ ಪುಸ್ತಕಗಳಿಗೆ ಶೇ.12, 1500 ರೂ. ಮೌಲ್ಯದ ಪುಸ್ತಕಗಳಿಗೆ ಶೇ.15 ಹಾಗೂ 1500 ರೂ. ಮತ್ತು ಅದಕ್ಕೂ ಹೆಚ್ಚಿನ ಮೌಲ್ಯದ ಪುಸ್ತಕಗಳಿಗೆ ಶೇ.20 ರಿಯಾಯಿತಿ ನೀಡುತ್ತಿದ್ದು, ಆಸಕ್ತ ಓದುಗರು ಈ ಯೋಜನೆಯ ಸದುಪಯೋಗ ಪಡೆಯುವಂತೆ ಪ್ರಕಣೆ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9945939436
ಇದನ್ನೂ ಓದಿ : ರಾಜ್ಯೋತ್ಸವ ಪ್ರಯುಕ್ತ ಪರಿಷತ್ತಿನ ಪುಸ್ತಕಗಳಿಗೆ ವಿಶೇಷ ರಿಯಾಯಿತಿ
ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...
ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...
©2024 Book Brahma Private Limited.