ರಾಜ್ಯೋತ್ಸವ ಪ್ರಯುಕ್ತ ಛಂದ ಪುಸ್ತಕಗಳಿಗೆ ವಿಶೇಷ ರಿಯಾಯಿತಿ

Date: 31-10-2020

Location: ಬೆಂಗಳೂರು


ಕನ್ನಡ ರಾಜ್ಯೋತ್ಸವ ಪ್ರಯುಕ್ತ ಛಂದ ಪುಸ್ತಕ ಪ್ರಕಾಶನವು ತಮ್ಮ ಪ್ರಕಟಣೆಯ ಎಲ್ಲ ಪುಸ್ತಕಗಳಿಗೆ ವಿಶೇಷ ರಿಯಾಯಿತಿ ನೀಡುತ್ತಿದೆ. 2020ರ ನವೆಂಬರ್ ತಿಂಗಳಿನಾದ್ಯಂತ ಈ ಸೌಲಭ್ಯ ದೊರೆಯಲಿದೆ. 400 ರೂ. ಮೌಲ್ಯದ ಪುಸ್ತಕಗಳಿಗೆ ಶೇ.10, 800 ರೂ.ಮೌಲ್ಯದ ಪುಸ್ತಕಗಳಿಗೆ ಶೇ.12, 1500 ರೂ. ಮೌಲ್ಯದ ಪುಸ್ತಕಗಳಿಗೆ ಶೇ.15 ಹಾಗೂ 1500 ರೂ. ಮತ್ತು ಅದಕ್ಕೂ ಹೆಚ್ಚಿನ ಮೌಲ್ಯದ ಪುಸ್ತಕಗಳಿಗೆ ಶೇ.20 ರಿಯಾಯಿತಿ ನೀಡುತ್ತಿದ್ದು, ಆಸಕ್ತ ಓದುಗರು ಈ ಯೋಜನೆಯ ಸದುಪಯೋಗ ಪಡೆಯುವಂತೆ ಪ್ರಕಣೆ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9945939436

ಇದನ್ನೂ ಓದಿ : ರಾಜ್ಯೋತ್ಸವ ಪ್ರಯುಕ್ತ ಪರಿಷತ್ತಿನ ಪುಸ್ತಕಗಳಿಗೆ ವಿಶೇಷ ರಿಯಾಯಿತಿ

MORE NEWS

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...