Date: 28-10-2020
Location: ಬೆಂಗಳೂರು
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ತಮ್ಮ ಪ್ರಕಟಣೆಯ ಎಲ್ಲ ಪುಸ್ತಕಗಳಿಗೆ ಶೇ.10 ರಿಂದ ಶೇ. 75ರವರೆಗೆ ರಿಯಾಯಿತಿ ನೀಡುತ್ತಿದೆ. 2020ರ ನವೆಂಬರ್ 1 ರಿಂದ 30ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಎಲ್ಲ ರಜಾ ದಿನಗಳೂ ಸೇರಿದಂತೆ ಪುಸ್ತಕ ಮಾರಾಟ ಮಾಡಲಾಗುವುದು.
ಪುಸ್ತಕ ಮಾರಾಟಗಾರರು, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಸಂಶೋಧಕರು, ಜನಸಾಮಾನ್ಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದ್ದಾರೆ.
ವಿಶೇಷ ರಿಯಾಯಿತಿಯ ವಿವರ ಈ ಕೆಳಕಂಡಂತಿದೆ.
ಕ್ರ.ಸಂ. | ಪುಸ್ತಕಗಳ ವಿವರ | ಸಾಮಾನ್ಯ ಎಲ್ಲರಿಗೂ ವಿಶೇಷ ರಿಯಾಯಿತಿ |
1 | ಕನ್ನಡ ರತ್ನಕೋಶ, ಸಂಕ್ಷಿಪ್ತ ಕನ್ನಡ ನಿಘಂಟು ಹಾಗೂ ಸಂಕ್ಷಿಪ್ತ ಕನ್ನಡ ಇಂಗ್ಲೀಷ್ ನಿಘಂಟು | ಶೇ.10 |
2 | ಬೃಹತ್ ಕನ್ನಡ-ಕನ್ನಡ ನಿಘಂಟು (1-8ಸಂಪುಟ) | ಶೇ.50 |
3 | ದಲಿತ ಸಾಹಿತ್ಯ ಸಂಪುಟಗಳು | ಶೇ.50 |
4 | ಗದ್ಯಾನುವಾದ ಪುಸ್ತಕಗಳು, ಶತಮಾನೋತ್ಸವ ಮಾಲಿಕೆ, ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆ ಸಂಪುಟಗಳು, ಪರೀಕ್ಷೆ ಪುಸ್ತಕಗಳು ಹಾಗೂ ಇತರೆ ಹೊಸ ಪುಸ್ತಕಗಳು | ಶೇ.35 |
5 | ಅಖಿಲ ಭಾ ಕ ಸಾ ಸಮ್ಮೇಳನ ಪುಸ್ತಕಗಳು ಹಾಗೂ ಜಿಲ್ಲಾ ಸಾಹಿತ್ಯ ಸಮ್ಮೇಳನ ಪುಸ್ತಕಗಳು,ಪಿ.ಹೆಚ್.ಡಿ. ಮತ್ತು ಜೀವನ ಚರಿತ್ರೆ ಪುಸ್ತಕಗಳು | ಶೇ.50 |
6 | ಸ್ಮರಣ ಸಂಚಿಕೆಗಳು, ಜಿಲ್ಲಾ ಸಾಹಿತ್ಯ ಸಮ್ಮೇಳನದ ಪುಸ್ತಕಗಳು ಹಾಗೂ ಬೀದರ್ ಸಮ್ಮೇಳನ ಪುಸ್ತಕಗಳು | ಶೇ.75 |
ಮೈಸೂರು: ಚಿಣ್ಣರಿಗಾಗಿ ಜನಪದ ಸಾಹಿತ್ಯವನ್ನು ಪರಿಚಯಾತ್ಮಕವಾಗಿ ತಿಳಿಸಿಕೊಡುವ ನಿಟ್ಟಿನಲ್ಲಿ ಅದಮ್ಯ ರಂಗಶಾಲೆ ಹಾಗೂ ಸ್ಪಂ...
ಹೊಸ್ತೋಟ ಮಂಜುನಾಥ ಭಾಗವತರ ಬಗ್ಗೆ ಬರೆದಿರುವ ‘ಯಕ್ಷಹಂಸ’ ಕೃತಿ ಲೋಕಾರ್ಪಣೆ ಸಮಾರಂಭವು ದಿನಾಂಕ 2024 ಏಪ್ರ...
ಬೆಂಗಳೂರಿನ ಚಾಮರಾಜಪೇಟೆಯ ರಾಘವೇಂದ್ರ ಕಾಲೋನಿಯ ಶ್ರೀಪಾದರಾಜ ಸಭಾಭವನದಲ್ಲಿ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಟ್ರಸ್ಟ್,...
©2024 Book Brahma Private Limited.