ಪ್ರಸ್ತುತ ರಂಗಭೂಮಿಯ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣ

Date: 21-10-2019

Location: ಧಾರವಾಡ


ಧಾರವಾಡದ ಚಿಲಿಲಿಪಿ ಸಂಸ್ಥೆ ಮತ್ತು ಕುಮಾರೇಶ್ವ ಕಲ್ಚರಲ್ ಸೊಸೈಟಿ ವತಿಯಿಂದ ಧಾರವಾಡದಲ್ಲಿ ಮಕ್ಕಳ ರಂಗಭೂಮಿ ಕುರಿತು ’ರಾಷ್ಟ್ರೀಯ ವಿಚಾರ ಸಂಕಿರಣ’ ಸಂವಾದ ಯಶಸ್ವಿಯಾಗಿ ಸಾಗಿತು. ಹಿರಿಯ ಕಲಾವಿದರೊಂದಿಗೆ ಕಿರಿಯ ರಂಗಕಲಾವಿದರಿಂದ ಒಂದು “ಪ್ರಸ್ತುತ ರಂಗಭೂಮಿಯ ತಲ್ಲಣಗಳು” ವಿಷಯದ ಕುರಿತು ಮುಕ್ತವಾದ ಸಂವಾದ ಕಾರ್ಯಕ್ರಮ ನಡೆಯಿತು. 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...